ಲಾಲು ಪೆರೋಲ್ ಮುಂದುವರಿಕೆಗೆ ಹೈಕೋಟರ್್ ನಕಾರ
ಪಾಟ್ನಾ 24: ಇನ್ನೂ ಮೂರು ತಿಂಗಳ ಕಾಲ ಜಾಮೀನನ್ನು ಮುಂದುವರಿಸಬೇಕೆಂದು ಕೋರಿದ್ದ ರಾಷ್ಟ್ರೀಯ ಜನತಾ ದಳ(ಆರ್ ಜೆಡಿ)ದ ವರಿಷ್ಠ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲುಪ್ರಸಾದ್ ಯಾದವ್ ಮನವಿಯನ್ನು ತಿರಸ್ಕರಿಸಿರುವ ಜಾರ್ಖಂಡ್ ಹೈಕೋಟರ್್ ಆಗಸ್ಟ್ 30ಕ್ಕೆ ಶರಣಾಗುವಂತೆ ಶುಕ್ರವಾರ ಸೂಚಿಸಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಪೆರೋಲ್ ಮೇಲೆ ಹೊರಗಿದ್ದ ಲಾಲುಪ್ರಸಾದ್ ತನ್ನ ಪೆರೋಲ್ ಅವಧಿ ಮುಂದುವರಿಸುವಂತೆ ಕೋರಿದ್ದರು. ಲಾಲು ಸದ್ಯ ರಾಂಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಳಿಕ ಅವರನ್ನು ಮುಂಬೈಯ ಏಷ್ಯನ್ ಹಾಟರ್್ ಇನ್ಸ್ ಟಿಟ್ಯೂಟ್ ಗೆ ದಾಖಲಿಸಲು ಕರೆತರಬೇಕಾಗಿದೆ ಎಂದು ಲಾಲು ಅವರ ವಕೀಲರು ತಿಳಿಸಿದ್ದಾರೆ.
ಮೇವು ಹಗರಣ ಪ್ರಕರಣದಲ್ಲಿ ದೋಷಿ ಎಂದು ಕೋಟರ್್ ತೀಪು ನೀಡಿತ್ತು. 2017ರ ಡಿಸೆಂಬರ್ 23ರಿಂದ ಲಾಲು ಜೈಲಿನಲ್ಲಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಕೋಟರ್್ ಪೆರೋಲ್ ಮೇಲೆ ಬಿಡುಗಡೆ ಮಾಡಲು ಅನುಮತಿ ನೀಡಿತ್ತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 