ಕನಕ ಪತ್ತಿನ ಸಹಕಾರ ಸಂಘಕ್ಕೆ ಎಂ.ಪರಮೇಶ್ವರ್ಪ ಅದ್ಯಕ್ಷರಾಗಿ ಆಯ್ಕೆ
M. Parameshwarpa elected as president of Kanakapattinam Cooperative Society
ಹೂವಿನಹಡಗಲಿ 02- ಇಲ್ಲಿನ ಕನಕ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಿರಿಯ ವಕೀಲರಾದ ಎಂ.ಪರಮೇಶ್ವರ್ಪ, ಉಪಾದ್ಯಕ್ಷರಾಗಿ ವೀರಬಸಮ್ಮ ಅವರು ಸೋಮವಾರ ನಡೆದ ಚುನಾವಣೆ ಯಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ.ಪಟ್ಟಣದ ಕನಕ ಕೋಅಪ್ರೇಟಿವ್ ಬ್ಯಾಂಕಿಗೆ ನೂತನ ಆಡಳಿತ ಮಂಡಳಿ ಸಭೆ ಹಿನ್ನೆಲೆಯಲ್ಲಿ ಅದ್ಯಕ್ಷ ,ಉಪಾಧ್ಯಕ್ಷ ಆಯ್ಕೆಗೆ ಚುನಾವಣೆ ಸಭೆ ಕರೆಯಲಾಗಿತ್ತು.ಅದ್ಯಕ್ಷ ಸ್ಥಾನಕ್ಕೆ ಎಂ.ಪರಮೇಶ್ವರ್ಪ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವೀರಬಸಮ್ಮ ಅವರಿಬ್ಬರೇ ಉಮೇದುವಾರಿಕೆ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯನ್ನು ಚುನಾವಣಾ ಧಿಕಾರಿ ನಾಗರಾಜ ಘೋಷಿಸಿದರು. ಸಂದರ್ಭದಲ್ಲಿ ಮುಖಂಡರಾದ ಬಿ.ಹನುಮಂತಪ್ಪ. ಸಮಾಜದ ಅಧ್ಯಕ್ಷರಾದ ಹೊಸ್ಕೇರಿ ಬೀರ್ಪ. ಪಕ್ಕೀರ್ಪ. ಶಿವಕುಮಾರ್. ಮಾಲತೇಶ್ ಒಳಗೊಂಡಂತೆ ನೂತನ ಪದಾಧಿಕಾರಿಗಳು ಸಮಾಜದ ಮುಖಂಡರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 