ಎಂ.ಪಿ.ಪ್ರಕಾಶ್ ಜನ್ಮದಿನ: ರೋಗಿಗಳಿಗೆ ಬ್ರೆಡ್ ಹಣ್ಣು ವಿತರಣೆ
M.P. Prakash's birthday: Bread and fruit distribution to patients
ಹೂವಿನ ಹಡಗಲಿ 11: ಮಾಜಿ ಉಪ ಮುಖ್ಯಮಂತ್ರಿ ದಿ ಎಂ.ಪಿ.ಪ್ರಕಾಶರವರ 85ನೇ ಜನ್ಮ ದಿನದ ಪ್ರಯುಕ್ತ ರಂಗಭಾರತಿ. ಮತ್ತು ಪಿ.ಪ್ರಕಾಶ್ ಸಮಾಜ ಮುಖಿ ಟ್ರಸ್ಟ್ ವತಿಯಿಂದ ತಾಲೂಕು ಆಸ್ಪತ್ರೆಯ ಒಳ ರೋಗಿಗಳಿಗೆ ಬ್ರೆಡ್, ಹಣ್ಣುಗಳನ್ನು ವಿತರಿಸಲಾಯಿತು.
ಎಂ.ಪಿ.ವೀಣಾ ಮಹಾಂತೇಶ.ಟ್ರಸ್ಟ್ ನ ಶಾಂತಮೂರ್ತಿ ಬಿ.ಕುಲಕರ್ಣಿ. ಸಂತೋಷ ಜ್ಯೆನ್. ಕೋಡಿಹಳ್ಳಿ ಕೊಟ್ರೇಶ, ಸೊಪ್ಪಿನ ಪ್ರಭು, ಶಂಕರ್ಪ, ಶಿವರಾಜ್, ಕೊಟ್ರೇಶ್ ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 