ಮುಸ್ಲಿಂರಿಗೆ ಸಂವಿಧಾನ ಬದಲಾವಣೆ ಡಿಕೆಸಿ ಹೇಳಿಕೆಗೆ ಎಂ.ಬಿ.ಬಿ.ಖಂಡನೆ
MBB condemns DKC's statement on constitutional changes for Muslims
ಮುಸ್ಲಿಂರಿಗೆ ಸಂವಿಧಾನ ಬದಲಾವಣೆ ಡಿಕೆಸಿ ಹೇಳಿಕೆಗೆ ಎಂ.ಬಿ.ಬಿ.ಖಂಡನೆ
ಹೂವಿನಹಡಗಲಿ 26: ಮುಸ್ಲಿಮರ ತುಷ್ಟಿಕರಣಕ್ಕೆ ಡಾಬಿ ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನೇ ಬದಲಾಯಿಸಲು ಡಿಕೆ ಶಿವಕುಮಾರ್ ಬದಲಾಯಿಸುತ್ತಾರೆ ಎಂದು ಹೇಳಿಕೆಗೆ ವಿಜಯನಗರ ಜಿಲ್ಲಾ ಬಿಜೆಪಿ ಪಕ್ಷದ ಮುಖಂಡರಾದ ಎಂ.ಬಿ.ಬಸವರಾಜ ಖಂಡಿಸಿದ್ದಾರೆ.
ಈ ಕುರಿತು ಹೇಳೆಕೆ ನೀಡಿರುವ ಅವರು ಮು’ಸ್ಲಿಮರಿಗೆ ಮೀಸಲಾತಿ ನೀಡಲು ಸಂವಿಧಾನ ಬದಲಾಯಿಸುತ್ತಾರಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರುಮು’ಸ್ಲಿಮರ ತುಷ್ಟಿಕರಣಕ್ಕೆ, ಡಾ ಬಿ ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನ ಬದಲಾಯಿಸುವ ಮಟ್ಟಕ್ಕೂ ಇಳಿಯುತ್ತಾರೆ ಕಾಂಗ್ರೆಸ್ಸಿಗಳು ಅನ್ನುವುದು ನಮ್ಮ ದೇಶದ ದುರಂತ.ಈದೇಶದ ಕಾಂಗ್ರೆಸ್ ಮುಂಖಡರಿಗೆ ನಾಚಿಕೆ ಯಾಗಬೇಕು ಎಂದು ಆರೋಪಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 