ತ್ಯಾಜ್ಯ ಸುರಿದ ಮೆಟ್ರೋಗೆ ನೋಟಿಸ್: ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ
ಬೆಂಗಳೂರು,ಮಾ.9,ಆಡುಗೋಡಿಯಲ್ಲಿ ನಿಗೂಢ ಸ್ಫೋಟ ಪ್ರಕರಣದ ಘಟನಾ ಸ್ಥಳಕ್ಕೆ ಸೋಮವಾರ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಆಯುಕ್ತ ಅನಿಲ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ತ್ಯಾಜ್ಯ ಸುರಿದಿರುವ ಮೆಟ್ರೋಗೆ ನೋಟಿಸ್ ನೀಡಿ ಹಾಗೂ ಸ್ಥಳ ಸ್ವಚ್ಛವಾಗಿಟ್ಟುಕೊಳ್ಳದ ಮನೆಗಳಿಗೆ ದಂಡ ವಿಧಿಸಿ ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೂಚನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಫೋಟದಲ್ಲಿ 60 ವರ್ಷದ ನರಸಿಂಹಯ್ಯ ಎಂಬುವವರ ಎಡಗಾಲು ಛಿದ್ರವಾಗಿತ್ತು. ಆದ್ದರಿಂದ ವೈದ್ಯರು ವ್ಯಕ್ತಿಯ ಕಾಲನ್ನು ಕಟ್ ಮಾಡಿದ್ದಾರೆ. ಸದ್ಯ ನರಸಿಂಹಯ್ಯ ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದರು.ನರಸಿಂಹಯ್ಯ ಅವರ ಸಂಪೂರ್ಣ ವೆಚ್ಚವನ್ನು ಬಿಬಿಎಂಪಿಯೇ ಭರಸಲಿದೆ. ಸ್ಥಳದಲ್ಲಿ ಕಸ ಚೆಲ್ಲಿದ ಮನೆ ಮಾಲೀಕರಿಗೆ ದಂಡ ವಿಧಿಸಲಾಗುವುದು. ಅಲ್ಲದೇ, ತ್ಯಾಜ್ಯ ಸುರಿದಿರುವ ಮೆಟ್ರೋಗೆ ನೋಟಿಸ್ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 