ಸಾರ್ವಜನಿಕರ ಸಹಿ ಸಂಗ್ರಹ ಅಭಿಯಾನಕ್ಕೆ ಶಾಸಕ ಬಳ್ಳಾರಿ ಚಾಲನೆ
ಬ್ಯಾಡಗಿ: ಪಟ್ಟಣದ ಹಳೇ ಪುರಸಭೆಯ ಹತ್ತಿರ ಪೌರತ್ವ ಕಾಯ್ದೆ 2019 ಬೆಂಬಲಿಸಿ ಸಾರ್ವಜನಿಕರ ಸಹಿ ಸಂಗ್ರಹ ಅಭಿಯಾನಕ್ಕೆ ಸಹಿ ಮಾಡುವ ಮೂಲಕ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅವರು ಮಂಗಳವಾರ ರಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವುದು ಹಾಸ್ಯಾಸ್ಪದಕರ ವಿಷಯವಾಗಿದೆ ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಮುರಿಗೆಪ್ಪ ಶೆಟ್ಟರ, ಶಿವಬಸಪ್ಪ ಕುಳೇನೂರ, ಸುರೇಶ ಯತ್ನಳ್ಳಿ, ಪುರಸಭೆ ಸದಸ್ಯ ಬಾಲುಗೌಡ್ರ ಪಾಟೀಲ, ತಾಬಿಜೆಪಿ ಅಧ್ಯಕ್ಷ ಸುರೇಶ ಆಸಾದಿ, ನಾಗರಾಜ ಹಾವನೂರು, ವಿಷ್ಣುಕಾಂತ್ ಬೆನ್ನೂರ, ಶೇಖಪ್ಪ ಗಡಾದ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 