63 ಮಹಿಳಾ ಕುಟುಂಬಗಳಿಗೆ ಶಾಸಕ ಜೆಎನ್ಗಣೇಶ್ ತರಕಾರಿ ಕಿಟ್ ವಿತರಣೆ
ಲೋಕದರ್ಶನ ವರದಿ
ಕಂಪ್ಲಿ.04 ಕರೋನ ವೈರಸ್ ಲಾಕ್ ಡೌನ ಹಿನ್ನಲೆ. ಶಾಸಕ ಜೆ.ಎನ್.ಗಣೇಶ್ರವರ ನೇತೃತ್ವದಲ್ಲಿ ಮಹಿಳಾ ಹೊಲಿಗೆ ತರಬೇತಿ ಕೇಂದ್ರದಲ್ಲಿರುವ ಕೆ ಚಾಂದ್ ಬಾಷ ಷೆಡ್ ಬಳಿಯ ಮಹಿಳಾ ಹೊಲಿಗೆ ತರಬೇತಿ ಕೇಂದ್ರದ 63ಮಹಿಳಾ ಕುಟುಂಬಗಳಿಗೆ ಕೆಲಸಗಾರರಿಗೆ ಭಾನುವಾರ ಶಾಸಕ ಜೆ.ಎನ್.ಗಣೇಶ್ ಪಡಿತರ ತರಕಾರಿ ಕಿಟ್ಗಳನ್ನು ವಿತರಿಸಿದರ ಮಾತನಾಡಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿ ಕಡ್ಡಾಯವಾಗಿ ಮಾಸ್ಕ ಧರಿಸಿ ಎಂದರು .ಪುರಸಭೆ ಸದಸ್ಯರಾದ ಕೆ.ಎಸ್.ಚಾಂದ್ಬಾಷ, ಉಸ್ಮಾನ್, ಪ್ರಮುಖರಾದ ಜಾಫರ್, ಸೈಯ್ಯದ್ ಉಸ್ಮಾನ್, ಗುರ್ರಂ ಸುಧಾಕರ ಸೇರಿ ಅನೇಕರಿದ್ದರು
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 