63 ಮಹಿಳಾ ಕುಟುಂಬಗಳಿಗೆ ಶಾಸಕ ಜೆಎನ್ಗಣೇಶ್ ತರಕಾರಿ ಕಿಟ್ ವಿತರಣೆ
ಲೋಕದರ್ಶನ ವರದಿ
ಕಂಪ್ಲಿ.04 ಕರೋನ ವೈರಸ್ ಲಾಕ್ ಡೌನ ಹಿನ್ನಲೆ. ಶಾಸಕ ಜೆ.ಎನ್.ಗಣೇಶ್ರವರ ನೇತೃತ್ವದಲ್ಲಿ ಮಹಿಳಾ ಹೊಲಿಗೆ ತರಬೇತಿ ಕೇಂದ್ರದಲ್ಲಿರುವ ಕೆ ಚಾಂದ್ ಬಾಷ ಷೆಡ್ ಬಳಿಯ ಮಹಿಳಾ ಹೊಲಿಗೆ ತರಬೇತಿ ಕೇಂದ್ರದ 63ಮಹಿಳಾ ಕುಟುಂಬಗಳಿಗೆ ಕೆಲಸಗಾರರಿಗೆ ಭಾನುವಾರ ಶಾಸಕ ಜೆ.ಎನ್.ಗಣೇಶ್ ಪಡಿತರ ತರಕಾರಿ ಕಿಟ್ಗಳನ್ನು ವಿತರಿಸಿದರ ಮಾತನಾಡಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿ ಕಡ್ಡಾಯವಾಗಿ ಮಾಸ್ಕ ಧರಿಸಿ ಎಂದರು .ಪುರಸಭೆ ಸದಸ್ಯರಾದ ಕೆ.ಎಸ್.ಚಾಂದ್ಬಾಷ, ಉಸ್ಮಾನ್, ಪ್ರಮುಖರಾದ ಜಾಫರ್, ಸೈಯ್ಯದ್ ಉಸ್ಮಾನ್, ಗುರ್ರಂ ಸುಧಾಕರ ಸೇರಿ ಅನೇಕರಿದ್ದರು
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 