63 ಮಹಿಳಾ ಕುಟುಂಬಗಳಿಗೆ ಶಾಸಕ ಜೆಎನ್ಗಣೇಶ್ ತರಕಾರಿ ಕಿಟ್ ವಿತರಣೆ
ಲೋಕದರ್ಶನ ವರದಿ
ಕಂಪ್ಲಿ.04 ಕರೋನ ವೈರಸ್ ಲಾಕ್ ಡೌನ ಹಿನ್ನಲೆ. ಶಾಸಕ ಜೆ.ಎನ್.ಗಣೇಶ್ರವರ ನೇತೃತ್ವದಲ್ಲಿ ಮಹಿಳಾ ಹೊಲಿಗೆ ತರಬೇತಿ ಕೇಂದ್ರದಲ್ಲಿರುವ ಕೆ ಚಾಂದ್ ಬಾಷ ಷೆಡ್ ಬಳಿಯ ಮಹಿಳಾ ಹೊಲಿಗೆ ತರಬೇತಿ ಕೇಂದ್ರದ 63ಮಹಿಳಾ ಕುಟುಂಬಗಳಿಗೆ ಕೆಲಸಗಾರರಿಗೆ ಭಾನುವಾರ ಶಾಸಕ ಜೆ.ಎನ್.ಗಣೇಶ್ ಪಡಿತರ ತರಕಾರಿ ಕಿಟ್ಗಳನ್ನು ವಿತರಿಸಿದರ ಮಾತನಾಡಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿ ಕಡ್ಡಾಯವಾಗಿ ಮಾಸ್ಕ ಧರಿಸಿ ಎಂದರು .ಪುರಸಭೆ ಸದಸ್ಯರಾದ ಕೆ.ಎಸ್.ಚಾಂದ್ಬಾಷ, ಉಸ್ಮಾನ್, ಪ್ರಮುಖರಾದ ಜಾಫರ್, ಸೈಯ್ಯದ್ ಉಸ್ಮಾನ್, ಗುರ್ರಂ ಸುಧಾಕರ ಸೇರಿ ಅನೇಕರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 