ಖಿಳೇಗಾಂವ ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ
MLA Lakshman Savadi visits Khilegaon Basaveshwara Temple
ಖಿಳೇಗಾಂವ ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ
ಸಂಬರಗಿ 04: ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಇರುವ ಖಿಳೇಗಾಂವ ಬಸವೇಶ್ವರ ದೇವರು ಶ್ರಾವಣ ತಿಂಗಳಲ್ಲಿ ನಡೆಯುತ್ತಿರುವ ಜಾತ್ರೆಗೆ ಇವತ್ತು ರಾಜ್ಯದ ಮಾಜಿ ಉಪಮುಖ್ಯಮಂತ್ರಿ, ಹಾಲಿ ಶಾಸಕರು ಲಕ್ಷ್ಮಣ ಸವದಿ ಇವರ ಹಸ್ತದಿಂದ ದೇವರ ವಿಶೇಷ ಪೂಜೆ ನೆರವೇರಿಸಿದರು.
ಶಾಸಕ ಸವದಿ ಮಾತನಾಡಿ ಕರ್ನಾಟಕ-ಮಹಾರಾಷ್ಟ್ರದ ಲಕ್ಷಾಂತರ ಭಕ್ತ ಆರಾಧ್ಯ ದೈವವಾಗಿದ್ದು, ಬರುವ ಭಕ್ತರಿಗೆ ಮಹಾಪ್ರಸಾದ ಸೇವೆ ಕಲ್ಪಿಸಲಾಗಿದ್ದು, ದೇವಸ್ಥಾನ ಅಭಿವೃದ್ಧಿಗೆ ಸತತವಾಗಿ ನಾನು ಸಿದ್ಧವಾಗಿರುತ್ತೇನೆ.
ಶಾಸಕ ಲಕ್ಷ್ಮಣ ಸವದಿ ಇವರನ್ನು ದೇವಸ್ಥಾನ ಹಾಗೂ ಗ್ರಾಮದ ಗಣ್ಯರಿಂದ ಸತ್ಕರಿಸಲಾಯಿತು. ದೇವಸ್ಥಾನ ಕಮೀಟಿಯ ಅಧ್ಯಕ್ಷ ಸತೀಶ ಹೊನ್ನವಗೋಳ, ಹೊನ್ನಪ್ಪ ಬಗಲಿ, ಕಿಶೋರ ಅಳಟ್ಟಿ, ವಿಶಾಲ ನಿಂಬಾಳ, ಸುರೇಶ ಬಾನೆ, ರವಿಂದ್ರ ಜಗಳಗಂಟಿ, ರಾಜು ಖೋತ ಹಾಗೂ ಗಣ್ಯಮಾನ್ಯರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 