ಶಾಲೆಯ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ- ಶಾಸಕ ಲಮಾಣಿ
MLA Lamani performed the Bhoomi Puja for the construction of a school room
ಲಕ್ಷ್ಮೇಶ್ವರ " 05: ಪಟ್ಟಣದ ಶ್ರೀ ಜಗದ್ಗುರು ವೀರ ಗಂಗಾಧರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಕೊಠಡಿ ನಿರ್ಮಾಣದ ಕಾಮಗಾರಿಗೆ ಶಾಸಕ ಡಾ ಚಂದ್ರು ಲಮಾಣಿ ಅವರು ಶನಿವಾರ ಪೂಜೆಯನ್ನು ನೆರವೇರಿಸಿದರುಈ ಸಮಯದಲ್ಲಿ ಮಾತನಾಡಿದ ಅವರು ತಾಲೂಕಿನಲ್ಲಿ ಕೆಲ ಶಾಲೆಗಳಲ್ಲಿ ಕೊಠಡಿಗಳ ಶ್ರಮಜೀವ ಶೌಚಾಲಯ ಆಟದ ಮೈದಾನ ಶಿಕ್ಷಕರ ಕೊರತೆ ಗಳನ್ನು ಎದುರಿಸುತ್ತಿದ್ದು ಅವುಗಳ ನಿವಾರಣೆಗೆ ಸರ್ಕಾರದ ಗಮನಕ್ಕೆ ತರಲಾಗಿದ್ದು ಹೆಚ್ಚುವರಿ ಅನುದಾನ ಬೇಡಿಕೆಗೆ ಸಹ ಬೇಡಿಕೆಯನ್ನು ಸಲ್ಲಿಸಲಾಗಿದೆ.
ಸರ್ಕಾರದಿಂದ ಹೆಚ್ಚು ಅನುದಾನ ಬಂದ ತಕ್ಷಣ ತಾಲೂಕಿನಲ್ಲಿ ಇರುವ ಎಲ್ಲಾ ಶಾಲೆಗಳ ಸಮಸ್ಯೆಯನ್ನು ಬಗೆಹರಿಸಿ ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕೆ ಮತ್ತು ನೀಡಲಾಗುವುದು ಎಂದರುಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ನಾಣಕೀ ನಾಯ್ಕ ಹಿರಿಯ ಮುಖಂಡರಾದ ನಿಂಗಪ್ಪ ಬನ್ನಿ ಸೋಮಣ್ಣ ಉಪನಾಳ ಶಿರಹಟ್ಟಿ ಮಂಡಳ ಕಾರ್ಯದರ್ಶಿ ಗಂಗಾಧರ ಮೆಣಸಿನಕಾಯಿ ದಂಡೇಶ ಕೊಟಿಗಿ ನಗರ ಘಟಕದ ಅಧ್ಯಕ್ಷ ವಿಜಯ ಕುಮಾರ ಕುಂಬಾರ ಪ್ರಧಾನ ಕಾರ್ಯದರ್ಶಿ ಪ್ರವೀಣ ಬೋಮಲೆ ಗೀರೀಶ ಚೌರೆಡ್ಡಿ ಸೇರಿದಂತೆ ಇನ್ನು ಅನೇಕ ಗುರು ಹಿರಿಯರು ಶಾಲಾ ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರು ಮುಖಂಡರು ಗುರುವೃಂದವರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 