ನೂತನ ಸಿಎಂ ಡಿಕೆ ಶಿವಕುಮಾರಗೆ, ಗೌರವಿಸಿ ಸನ್ಮಾನಿಸುತ್ತಿರುವ ಶಾಸಕ ಮಹೇಂದ್ರ ತಮ್ಮಣ್ಣವರ
MLA Mahendra Thammanavara honors and felicitates new CM DK Shivakumar
ಪಾಲಬಾವಿ 08 : ಘನ ಸರ್ಕಾರದ ನೂತನ ಸಿಎಂ ಡಿಕೆ ಶಿವಕುಮಾರ್ ರವರನ್ನು ಇಂದು (ಜೂನ್.08) ರಂದು ಬೆಂಗಳೂರಿನಲ್ಲಿ ವಿಧಾನಸೌದದಲ್ಲಿ ಸಿಎಂ ಡಿಕೆ ಶಿವಕುಮಾರ್ ರವರಿಗೆ ಹೂಗುಚ್ಚ ಕೊಟ್ಟು ಗೌರವಿಸಿ ಸನ್ಮಾನಿಸುತ್ತಿರುವ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ಧೂಳಗೌಡ ಪಾಟೀಲ, ವರ್ಧಮಾನ ಶಿರಹಟ್ಟಿ ಇದ್ದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 