ದುರ್ಗಾದೇವಿ ದರ್ಶನ ಪಡೆದ ಶಾಸಕ ಮಹೇಂದ್ರ ತಮ್ಮಣ್ಣವರ
MLA Mahendra Thammanvara who had darshan of Goddess Durga
ಲೋಕದರ್ಶನ ವರದಿ
ಪಾಲಬಾವಿ 30: ರಾಯಬಾಗ ತಾಲೂಕು ಸುಕ್ಷೇತ್ರ ಸವಸುದ್ದಿ ಗ್ರಾಮದ ಆರಾಧ್ಯ ದೇವತೆ ಜಗನ್ಮಾತೆ ಶ್ರೀ ದುರ್ಗಾದೇವಿ ಜಾತ್ರ ಮಹೋತ್ಸವಕ್ಕೆ ಕುಡಚಿ ಮತಕ್ಷೇತ್ರದ ಜನಪ್ರಿಯ ಶಾಸಕ ಮಹೇಂದ್ರ ತಮ್ಮಣ್ಣವರ ರವರು ಇತ್ತೀಚಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ಜಗನ್ಮಾತೆ ಶ್ರೀ ದುರ್ಗಾದೇವಿಯ ಕರ್ತೃ ಗದ್ದುಗೆಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಹಿರಿಯರಾದ ಸತ್ಯಗೌಡ ಪಾಟೀಲ, ಕಾಂತು ಅಂಕಲೆ, ಮಂಜು ಮಾಂಗ, ಕಾಂಗ್ರೆಸ್ ಪಕ್ಷದ ಕುಡಚಿ ಬ್ಲಾಕ್ ಅಧ್ಯಕ್ಷ ಪ್ರದೀಪ ಹಾಲ್ಗುಣಿ, ಶ್ರೀಮಂತಗೌಡ ಪಾಟೀಲ, ರಾಮಕೃಷ್ಣ ನಾಯಕ, ಶಿವಾನಂದ ಹಾದಿಮನಿ, ವಿಶಾಲ ಮಾಂಗ, ಬಾಹುರಾಜ ಮಾಂಗ, ತುಕ್ಕರಾಮ ಯಡ್ರಾಂವಿ, ಲಕ್ಕಪ್ಪ ಆರ್ ಮಾಂಗ, ಲಕ್ಕಪ್ಪ ವೈ ಮಾಂಗ, ರಾಜು ಮಾಂಗ ಇತರರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 