ಮೃತ ಕುಟುಂಬ ಮನೆಗೆ ಶಾಸಕ ನಾಡಗೌಡ ಭೇಟಿ: ಸಾಂತ್ವನ
MLA Nad Gowda visits deceased family home: Condolences
ತಾಳಿಕೋಟಿ 08: ಪಟ್ಟಣದ ದಲಿತ ಸಮಾಜದ ಮುಖಂಡ, ಪುರಸಭೆ ಸದಸ್ಯ ಮುತ್ತಪ್ಪ ಚಮಲಾಪೂರ ಇವರ ಧರ್ಮಪತ್ನಿ ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ಮನೆಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸಿದ್ದನಗೌಡ ಪಾಟೀಲ (ನಾವದಗಿ),ಸುರೇಶ ಧಣಿ ನಾಡಗೌಡ( ಬಿಂಜಲಭಾವಿ), ಪ್ರಭುಗೌಡ ಮದರಕಲ್ಲ,ಎಂ.ಕೆ.ಚೋರಗಸ್ತಿ, ಶರಣುಧಣಿ ದೇಶಮುಖ, ಸಿದ್ದನಗೌಡ ಮಂಗಳೂರ, ತಿಪ್ಪಣ್ಣ ಸಜ್ಜನ, ಸಂಗನಗೌಡ ಅಸ್ಕಿ, ಸುರೇಶ ಹಜೇರಿ, ಗೋವಿಂದಸಿಂಗ ಗೌಡಗೇರಿ, ಪ್ರಕಾಶ ಪಾಟೀಲ (ತಮದಡ್ಡಿ), ರತನಸಿಂಗ್ ಕೊಕಟನೂರ, ಫಯಾಜ ಉತ್ನಾಳ, ಗೋಪಾಲ ಕಟ್ಟಿಮನಿ, ಆಸಿಫ್ ಕೆಂಭಾವಿ ಮತ್ತಿತರರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 