ಖಾಸ್ಗತೇಶ್ವರ ಮಠಕ್ಕೆ ಶಾಸಕ ನಾಡಗೌಡ ಭೇಟಿ
MLA Nadagouda visits Khasgateshwara Matha
ತಾಳಿಕೋಟಿ 25: ಪಟ್ಟಣದ ಐತಿಹಾಸಿಕ ಖಾಸ್ಗತೇಶ್ವರ ಮಠದ ಜಾತ್ರೋತ್ಸವ ಹಿನ್ನೆಲೆಯಲ್ಲಿ ಕೆಎಸ್ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಅಪ್ಪಾಜಿ ನಾಡಗೌಡರು ಶುಕ್ರವಾರ ಶ್ರೀಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಖಾಸ್ಗತ ಹಾಗೂ ವಿರಕ್ತ ಶ್ರೀಗಳ ಗದ್ದುಗೆಗೆ ಪೂಜೆ ನೆರವೇರಿಸಿ ನಂತರ ದ್ದಲಿಂಗ ಶ್ರೀಗಳ ಆಶೀರ್ವಾದ ಪಡೆದುಕೊಂಡರು. ಶಾಸಕರು ಶ್ರೀಮಠದ ಮುಖ್ಯಸ್ಥ ಮುರಗೇಶ ವಿರಕ್ತಮಠ ಇವರಿಂದ ಜಾತ್ರೆಯ ಸಿದ್ಧತೆಗಳ ಕುರಿತು ಮಾಹಿತಿ ಪಡೆದುಕೊಂಡರು. ಸಿದ್ದಲಿಂಗ ದೇವರು ಶಾಸಕ ಅಪ್ಪಾಜಿ ನಾಡಗೌರಿಗೆ ಮಾಲಾರೆ್ಣ ಮಾಡಿ ಆಶೀರ್ವಾದ ನೀಡಿದರು. ವಿ.ವಿ.ಸಂಘದ ಅಧ್ಯಕ್ಷ ವೀರಪಾಕ್ಷಯ್ಯ ಹಿರೇಮಠ, ಸಿದ್ದನಗೌಡ ಪಾಟೀಲ ನಾವದಗಿ, ಪಿಎಸ್ಐ ಜ್ಯೋತಿ ಖೋತ್, ಸಂಗನಗೌಡ ಅಸ್ಕಿ, ಸಜ್ಜನ ಬಳಗಾನೂರ, ಆಸೀಫ್ ಕೆಂಭಾವಿ, ಮಲ್ಲನಗೌಡ ದೇಸಾಯಿ, ಬಬ್ಲೂ ಕೆಂಭಾವಿ ಮತ್ತೀತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 