86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆಶಾಸಕ ನೆಹರೂ ಓಲೇಕಾರ್ ಸ್ಥಳ ಪರಿಶೀಲನೆ
ಹಾವೇರಿ 17: ನಗರದಲ್ಲಿ ನಡೆಯಲಿರುವ 86 ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸೂಕ್ತ ಸ್ಥಳಕ್ಕಾಗಿ ಶಾಸಕ ನೆಹರೂ ಓಲೇಕಾರ್ ಸ್ಥಳ ಪರಿಶೀಲಿಸಿದರು. ಜಿ. ಎಚ್. ಕಾಲೇಜು ಹಿಂಭಾಗ ಹಾಗೂ ಟಿ.ಎಂ.ಎ.ಇ.ಎಸ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿದರು.
ಜಿಲ್ಲಾ ಕಸಾಪ ಅಧ್ಯಕ್ಷ ಎಚ್.ಬಿ. ಲಿಂಗಯ್ಯ, ತಾಲೂಕ ಕಸಾಪ ಅಧ್ಯಕ್ಷ ವೈ.ಬಿ. ಆಲದಕಟ್ಟಿ, ಎಸ್. ಎಸ್. ಬೇವಿನಮರದ, ನಾಗರಾಜ್ ಬಸೇಗಣ್ಣಿ, ಸತೀಶ ಕುಲಕಣರ್ಿ, ಸಿ. ಎಸ್.ಮರಳಿಹಳ್ಳಿ. ಕೆ.ಸಿ. ಕೋರಿ ಅನೇಕರು ಶಾಶಕರಿಗೆ ಸಾಥ್ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 