ರಸ್ತೆ ಕಾಮಗಾರಿಗೆ ಶಾಸಕ ರೆಡ್ಡಿ ಭೂಮಿ ಪೂಜೆ
ಬಳ್ಳಾರಿ, ಜೂ 06: ನಗರದ ಮಾರುತಿ ನಗರದಲ್ಲಿ ಡಿ.ಎಂ.ಎಫ್ ಅನುದಾನದಡಿಯಲ್ಲಿ 22.50 ಲಕ್ಷ ರೂ.ವೆಚ್ಚದ ಸಿ.ಸಿ ರಸ್ತೆ ಕಾಮಗಾರಿಗೆ ಬಳ್ಳಾರಿ ನಗರದ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಹಾಗೂ ದಮ್ಮೂರು ಶೇಖರ್ ಅವರು ಭೂಮಿ ಪೂಜೆಯನ್ನು ಶುಕ್ರವಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಆಯುಕ್ತರಾದ ಈರಪ್ಪ ಬಿರಾದಾರ, ಸಹಾಯಕ ಅಭಿಯಂತರರಾದ ನಯೀಮ್, ಮುಖಂಡರಾದ ವೀರಶೇಖರ ರೆಡ್ಡಿ, ಶ್ರೀನಿವಾಸ ಮೊತ್ಕಲ್ ರೆಡ್ಡಿ, ಮಲ್ಲನಗೌಡ, ಕ್ರೀಷ್ಣಾ ರೆಡ್ಡಿ ಹಾಗೂ ಸಾರ್ವಜನಿಕರು ಸೇರಿದಂತೆ ಇತರರು ಇದ್ದರು
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 