ರಸ್ತೆ ಕಾಮಗಾರಿಗೆ ಶಾಸಕ ರೆಡ್ಡಿ ಭೂಮಿ ಪೂಜೆ
ಬಳ್ಳಾರಿ, ಜೂ 06: ನಗರದ ಮಾರುತಿ ನಗರದಲ್ಲಿ ಡಿ.ಎಂ.ಎಫ್ ಅನುದಾನದಡಿಯಲ್ಲಿ 22.50 ಲಕ್ಷ ರೂ.ವೆಚ್ಚದ ಸಿ.ಸಿ ರಸ್ತೆ ಕಾಮಗಾರಿಗೆ ಬಳ್ಳಾರಿ ನಗರದ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಹಾಗೂ ದಮ್ಮೂರು ಶೇಖರ್ ಅವರು ಭೂಮಿ ಪೂಜೆಯನ್ನು ಶುಕ್ರವಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಆಯುಕ್ತರಾದ ಈರಪ್ಪ ಬಿರಾದಾರ, ಸಹಾಯಕ ಅಭಿಯಂತರರಾದ ನಯೀಮ್, ಮುಖಂಡರಾದ ವೀರಶೇಖರ ರೆಡ್ಡಿ, ಶ್ರೀನಿವಾಸ ಮೊತ್ಕಲ್ ರೆಡ್ಡಿ, ಮಲ್ಲನಗೌಡ, ಕ್ರೀಷ್ಣಾ ರೆಡ್ಡಿ ಹಾಗೂ ಸಾರ್ವಜನಿಕರು ಸೇರಿದಂತೆ ಇತರರು ಇದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 