ರಸ್ತೆ ಕಾಮಗಾರಿಗೆ ಶಾಸಕ ರೆಡ್ಡಿ ಭೂಮಿ ಪೂಜೆ
ಬಳ್ಳಾರಿ, ಜೂ 06: ನಗರದ ಮಾರುತಿ ನಗರದಲ್ಲಿ ಡಿ.ಎಂ.ಎಫ್ ಅನುದಾನದಡಿಯಲ್ಲಿ 22.50 ಲಕ್ಷ ರೂ.ವೆಚ್ಚದ ಸಿ.ಸಿ ರಸ್ತೆ ಕಾಮಗಾರಿಗೆ ಬಳ್ಳಾರಿ ನಗರದ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಹಾಗೂ ದಮ್ಮೂರು ಶೇಖರ್ ಅವರು ಭೂಮಿ ಪೂಜೆಯನ್ನು ಶುಕ್ರವಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಆಯುಕ್ತರಾದ ಈರಪ್ಪ ಬಿರಾದಾರ, ಸಹಾಯಕ ಅಭಿಯಂತರರಾದ ನಯೀಮ್, ಮುಖಂಡರಾದ ವೀರಶೇಖರ ರೆಡ್ಡಿ, ಶ್ರೀನಿವಾಸ ಮೊತ್ಕಲ್ ರೆಡ್ಡಿ, ಮಲ್ಲನಗೌಡ, ಕ್ರೀಷ್ಣಾ ರೆಡ್ಡಿ ಹಾಗೂ ಸಾರ್ವಜನಿಕರು ಸೇರಿದಂತೆ ಇತರರು ಇದ್ದರು
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 