ಮೀನು ಚುಚ್ಚಿ ಮೃತ ಪಟ್ಟ ಯುವಕನ ಕುಟುಂಬಕ್ಕೆ ನೆರವು ನೀಡಿದ ಶಾಸಕ ಸತೀಶ್ಸೈಲ್
MLA Satishsail helps family of youth who died after being bitten by fish
ಕಾರವಾರ 26 : ದಿನಾಂಕ 16.10.2025 ರಂದು ಕೊಂತಿಮೀನು (ಓಜಜಜಟಜ ಈ) ಚುಚ್ಚಿದ ಪರಿಣಾಮ ಮೃತ ಪಟ್ಟಿದ್ದ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ಮೀನುಗಾರದಿ. ಅಕ್ಷಯ್ಮಾ ಜಾಳಿಕರ್ರವರ ಪ್ರಕರಣಕ್ಕೆ ಸಂಬಧಪಟ್ಟತೆ, ಕರ್ನಾಟಕ ಸ್ಟೇಟ ಮಾರ್ಕೆಟಿಂಗ್ ಕಮ್ಯುನಿಕೇಶನ್ ಅಂಡ್ ಅಡ್ವರ್ಟಸ್ಮೆಂಟ್ ಏಜೆನ್ಸಿ ಅಧ್ಯಕ್ಷರು ಮತ್ತು ಕಾರವಾರ ಅಂಕೋಲ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ಕೃಷ್ಣ ಸೈಲ್ರವರು ಮೀನುಗಾರ ಮುಖಂಡರೊಂದಿಗೆ ಬುಧವಾರ ಮೃತರ ಮನೆಗೆ ಭೇಟಿ ನೀಡಿ ಕುಟುಂಬದವರನ್ನು ಸಾಂತ್ವನ ಪಡಿಸಿದರು.
ಈ ಸಂದರ್ಭದಲ್ಲಿ ಮೃತರ ವಾರಸುದಾರರಾದ ತಂದೆ ಅನಿಲ್ಬಾಬುಮಾಜಾಳಿಕರ್ ಅವರಿಗೆ ಮೀನುಗಾರಿಕೆ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಿಂದರೂ. 10 ಲಕ್ಷರೂ. ಪರಿಹಾರದ ಚೆಕ್ ಅನ್ನು ವಿತರಿಸಿದರು. ಹಾಗೂ ವೈಯಕ್ತಿಕವಾಗಿ ರೂ.1 ಲಕ್ಷ ನಗದನ್ನು ಸಹ ಹಸ್ತಾಂತರಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 