ಕುರಿಗಾಹಿ ಕುಟುಂಬಕ್ಕೆ 4 ಲಕ್ಷ ಪಹಿಹಾರ ಚೆಕ್ ಶಾಸಕ ವಿತರಣೆ
MLA distributes Rs 4 lakh pahihara cheque to shepherd family
ಕುರಿಗಾಹಿ ಕುಟುಂಬಕ್ಕೆ 4 ಲಕ್ಷ ಪಹಿಹಾರ ಚೆಕ್ ಶಾಸಕ ವಿತರಣೆ
ಶಿಗ್ಗಾವಿ 26 : ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಸಿಡಿಲು ಬಡಿತಕ್ಕೆ ಸಾವನ್ನಪ್ಪಿದ ಕುರಿಗಾಹಿ ದಿ.ಮಾಳಪ್ಪ ಸೋಮಣ್ಣ ಗಡ್ಡೆ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿ 4 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ನ್ನು ಶಾಸಕ ಯಾಸೀರ ಅಹ್ಮದಖಾನ ಪಠಾಣ ವಿತರಣೆ ಮಾಡಿದರು.ನಂತರ ಮಾತನಾಡಿದ ಅವರು ಈ ವೇಳೆ ಗಾಯಗೊಂಡ ಆಕಾಶ ಮಾಳಪ್ಪ ಗಡ್ಡೆ ಅವರ ಆರೋಗ್ಯ ವಿಚಾರಿಸಿ ಚಿಕಿತ್ಸೆಯ ವೆಚ್ಚ ಸರ್ಕಾರದಿಂದ ಭರಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ರವಿ ಕೊರವರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 