ಗಂಗಾ ಕಲ್ಯಾಣ ಯೋಜನೆ ಕೊಳವೆಬಾವಿ ಕೊರೆಸಲು ಶಾಸಕರಿಂದ ಚಾಲನೆ
MLA initiates drilling of Ganga Kalyan Yojana borewell
ಹಾವೇರಿ 20 : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಮಗದಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಸೌಲಭ್ಯ ಮಂಜೂರಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆಗೆ ಹಾಗೂ ಕೊಳವೆಬಾವಿ ಕೊರೆಸಲು ಶಾಸಕ ಯು.ಬಿ.ಬಣಕಾರ ಅವರು ಶನಿವಾರ ಹಿರೇಕೆರೂರಿನಲ್ಲಿ ಚಾಲನೆ ನೀಡಿದರು.
ಗಂಗಾ ಕಲ್ಯಾಣ ಯೋಜನೆಯಡಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಎಂಟು ಅಭ್ಯರ್ಥಿಗಳಿಗೆ ಕೊಳವೆಬಾವಿ ಸೌಲಭ್ಯ ಮಂಜೂರಾಗಿದ್ದು, ತಲಾ ರೂ. ಮೂರು ಲಕ್ಷದಂತೆ ಒಟ್ಟು ರೂ. 24 ಲಕ್ಷ ಮೊತ್ತವನ್ನು ನಿಗಮದಿಂದ ಸಹಾಯಧನ ನೀಡಲಾಗಿದೆ.
ಈ ಸಂದರ್ಭದಲ್ಲಿ ಜಿ.ಪಂ.ಮಾಜಿಸದಸ್ಯ ಶಿವರಾಜ ಹರಿಜನ, ವಕೀಲರಾದ ಎಸ್.ಬಿ.ತಿಪ್ಪಣ್ಣನವರ ಹಾಗೂ ನಬಿಸಾಬ ಕಡೆಮನಿ ಇತರರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 