ಗಂಗಾ ಕಲ್ಯಾಣ ಯೋಜನೆ ಕೊಳವೆಬಾವಿ ಕೊರೆಸಲು ಶಾಸಕರಿಂದ ಚಾಲನೆ
MLA initiates drilling of Ganga Kalyan Yojana borewell
ಹಾವೇರಿ 20 : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಮಗದಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಸೌಲಭ್ಯ ಮಂಜೂರಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆಗೆ ಹಾಗೂ ಕೊಳವೆಬಾವಿ ಕೊರೆಸಲು ಶಾಸಕ ಯು.ಬಿ.ಬಣಕಾರ ಅವರು ಶನಿವಾರ ಹಿರೇಕೆರೂರಿನಲ್ಲಿ ಚಾಲನೆ ನೀಡಿದರು.
ಗಂಗಾ ಕಲ್ಯಾಣ ಯೋಜನೆಯಡಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಎಂಟು ಅಭ್ಯರ್ಥಿಗಳಿಗೆ ಕೊಳವೆಬಾವಿ ಸೌಲಭ್ಯ ಮಂಜೂರಾಗಿದ್ದು, ತಲಾ ರೂ. ಮೂರು ಲಕ್ಷದಂತೆ ಒಟ್ಟು ರೂ. 24 ಲಕ್ಷ ಮೊತ್ತವನ್ನು ನಿಗಮದಿಂದ ಸಹಾಯಧನ ನೀಡಲಾಗಿದೆ.
ಈ ಸಂದರ್ಭದಲ್ಲಿ ಜಿ.ಪಂ.ಮಾಜಿಸದಸ್ಯ ಶಿವರಾಜ ಹರಿಜನ, ವಕೀಲರಾದ ಎಸ್.ಬಿ.ತಿಪ್ಪಣ್ಣನವರ ಹಾಗೂ ನಬಿಸಾಬ ಕಡೆಮನಿ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 