ತಿಗಡಿ ಗ್ರಾಮದಲ್ಲಿ ಮೇವು ಬ್ಯಾಂಕ ಉದ್ಘಾಟನೆ
ಮೂಡಲಗಿ 26: ತಾಲೂಕಿನ ತಿಗಡಿ ಗ್ರಾಮದಲ್ಲಿ ಶನಿವಾರದಂದು ಮೂಡಲಗಿ ತಹಸೀಲ್ದಾರ ಮುರಳೀಧರ ತಳ್ಳಿಕೇರಿ ಮೇವು ಬ್ಯಾಂಕ ಉದ್ಘಾಟಿಸಿದರು.
ತಿಗಡಿ ಗ್ರಾಮದ ರೇಷ್ಮೆ ಇಲಾಖೆ ಆವರಣದಲ್ಲಿ ರಿಯಾಯಿತಿ ದರದಲ್ಲಿ ಪೋರೈಸುವ ಮೇವು ಬ್ಯಾಂಕ ಉದ್ಘಾಟಸಿದ ತಹಶೀಲ್ದಾರ ಅವರು ಮಾತನಾಡಿ ಸರಕಾರದ ಅದೇಶದಂತೆ ಈ ಭಾಗದಲ್ಲಿರುವ ಮೇವಿನ ಕೊರತೆ ನೀಗಿಸಲು ಬ್ಯಾಂಕ ಆರಂಬಿಸಲಾಗಿದ್ದು 1ಕೆ.ಜಿಗೆ 3ರೂ ರಂತೆ ಮೇವು ಪೋರೈಸಲಾಗುವುದು.ರೈತರು ಇದರ ಉಪಯೋಗ ಪಡೆದುಕೊಳ್ಳಬೇಕೆಂದರು.
ಈ ಸಮಯದಲ್ಲಿ ಕಂದಾಯ ನಿರೀಕ್ಷಕ ಎಮ್.ಆಯ್.ಹಿರೇಮಠ,ಸಹಾಯಕ ಕೃಷಿ ಅಧಿಕಾರಿ ಪಿ.ಜಿ.ನಿಡಗುಂದಿ,ಪಶು ವೈದ್ಯಾದಿಕಾರಿ ಮಹಾದೇವ ಕೌಜಲಗಿ,ಪಶು ಪರಿವೀಕ್ಷಕ ಡಾ.ನಂದಿ,ಗ್ರಾಮ ಲೆಕ್ಕಾದಿಕಾರಿ ಪಿ.ಜಿ.ಬಾರಿಮರದ,ಸಂದರ ಪೂಜೇರಿ,ಎಮ್.ಎ.ಮುಲ್ಲಾ, ಹಾಗೂ ಗ್ರಾ.ಪಂ.ಅದ್ಯಕ್ಷ,ಉಪಾದ್ಯಕ್ಷ,ಸದಸ್ಯರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 