ಮಹಾರಾಷ್ಟ್ರ : ಸರ್ಕಾರ ರಚನೆಗೆ ಬಿಜೆಪಿ-ಶಿವಸೇನೆ ಸಜ್ಜು
ಮುಂಬೈ, ಅ 26: ಮಹರಾಷ್ಟ್ರದಲ್ಲಿ ಮತ್ತೆ ಸರ್ಕಾರ ರಚಿಸಲು ಬಿಜೆಪಿ-ಶಿವಸೇನೆ ಸಜ್ಜಾಗಿದೆ. ಶಿವಸೇನೆಯ ನಂತರ, ಎನ್ಸಿಪಿ ರಾಜ್ಯ ವಿಧಾನಸಭೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾರಣ, ಪ್ರತಿಪಕ್ಷದ ನಾಯಕ ಹುದ್ದೆ ಎನ್ಸಿಪಿಗೆ ದೊರೆಯಲಿದೆ.
ಪ್ರತಿಪಕ್ಷದ ನಾಯಕ ಹುದ್ದೆಗೆ, ಹಲವಾರು ಎನ್ಸಿಪಿ ಶಾಸಕರ ಹೆಸರುಗಳನ್ನು ಪರಿಗಣಿಸಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಅವರಲ್ಲಿ, ರಾಜ್ಯ ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷ ನಾಯಕರಾಗಿದ್ದ ಧನಂಜಯ್ ಮುಂಡೆ, ಜಿತೇಂದರ್ ಅವದ್ ಮತ್ತು ಜಯಂತ್ ಪಾಟೀಲ್ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ ಎನ್ನಲಾಗಿದೆ.
ಹೊಸ ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ನಾಯಕನ ಹೆಸರನ್ನು ಪ್ರಕಟಿಸಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 