ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
Maharashtra MLA Samanta to arrive in Belgaum tonight: Meeting and discussion with MES leaders on 31s
ಬೆಳಗಾವಿ : ಮಹಾರಾಷ್ಟ್ರದ ಶಾಸಕ ಉದಯ ಸಾಮಂತ ಅವರು ಇವತ್ತು ಬೆಳಗಾವಿಯಲ್ಲಿ ಬೀಡು ಬಿಟ್ಟಿದ್ದು, ನಾಳೆ ರವಿವಾರ ದಿ. 31ರಂದು ಬೆಳಗಾವಿ ಎಮ್ ಇಎಸ್ ಮುಖಂಡರ ಜೊತೆ ನಭೆ ನಡೆಸಲಿದ್ದಾರೆಂದು ತಿಳಿದು ಬಂದಿದೆ.
ಶನಿವಾರ ರಾತ್ರಿ ಬೆಳಗಾವಿಗೆ ಆಗಮಿಸಿ ವಾಸ್ತವ ಮಾಡಲಿರುವ ಮಹಾರಾಷ್ಟ್ರ ಶಾಸಕ ಉದಯ ಸಾಮಂತ ಅವರು ಬೆಳಗಾವಿಯ ಎಮ್ ಇಎಸ್ ಮುಖಂಡರನ್ನು ಭೇಟಿ ಮಾಡಿ ಮಾಡಲಿದ್ದಾರೆ. ರವಿವಾರ ಬೆಳಿಗ್ಗೆ ಝಾಫಾ ಮುಂಡರ ಬೇಟಿಯಾಗಿ ಹಲಾವರು ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆಂದು ತಿಳಿದು ಬಂದಿದೆ.
ಯಾವ ವಿಷಯವಾಗಿ ಚರ್ಚೆ ನಡೆಯಲಿದೆ ಎನ್ನುವದು ಇನ್ನೂ ನಿಗೂಢ ವಾಗಿದ್ದು, ನಾಳೆಯೇ ಚಿತ್ರಣ ಹೊರಬರಲಿದೆ.
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ 