ಹೊಸ ಕಮಿಟಿ ಅವರಿಂದ ಮಹಾವೀರ ಜಯಂತಿ ಆಚರಣೆ
Mahavir Jayanti celebration by new committee
ಯಮಕನಮರಡಿ 01: ಸ್ಥಳೀಯ ಪಾರಿಶ್ವನಾಥದಿಗಂಬರ ಜೈನ ಮಂದಿರದಲ್ಲಿ ಪ್ರತಿವರ್ಷದ ಪದ್ಧತಿಯಂತೆ ದೇವಸ್ಥಾನದ ನೂತನ ಕಮಿಟಿಯ ಸರ್ವ ಸದಸ್ಯರು ದಿ. 30ರಂದು ಭಕ್ತಿ ಪೂರ್ವಕವಾಗಿ ಭಗವಾನ್ ಮಹಾವೀರರ 200625ನೇ ಜನ್ಮ ಕಲ್ಯಾಣ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ಅಪಾರ ಭಕ್ತ ಸಮೂಹ ಶ್ರಾವಕ ಶ್ರಾವಕಿಯರು ಉಪಸ್ಥಿತರಿದ್ದು ಜೈನ ಧರ್ಮದ ಪದ್ಧತಿಯಂತೆ ಕುಂಭಮೇಳ ಕುಂಭ ಸವಾಲು ಇತ್ಯಾದಿ ಕಾರ್ಯಕ್ರಮಗಳು ಹಾಗೂ ರಥೋತ್ಸವ ಮೆರವಣಿಗೆ ಯಶಸ್ವಿಯಾಗಿ ಜರುಗಿತು ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸರ್ವ ಸದಸ್ಯರು ಉಪಸ್ಥಿತರಿದ್ದರು
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 