ಮಹೇಶ ಬಳ್ಳಾರಿ ಕೃತಿಗೆ ‘ರಾಷ್ಟ್ರೀಯ ಪುಸ್ತಕ ಪ್ರಶಸ್ತಿ’
Mahesh Bellary's work wins 'National Book Award'
ಗದಗ 17: ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಗದಗ ಕೊಡಮಾಡುವ ಪುಸ್ತಕ ಪ್ರಶಸ್ತಿ ವಿಭಾಗದಲ್ಲಿ ಮಹೇಶ ಬಳ್ಳಾರಿಯವರ ‘ಕ್ರಾಂತಿಕಾರಿ ಬುಡಕಟ್ಟು ಸಿಂಹ - ಅಲ್ಲೂರಿ ಸೀತಾರಾಮರಾಜು’ ಕೃತಿಗೆ ರಾಷ್ಟ್ರೀಯ ಪುಸ್ತಕ ಪ್ರಶಸ್ತಿ ಲಭಿಸಿದೆ. ಮುಂದಿನ ತಿಂಗಳು ಜೂನ್ 28 ಮತ್ತು 29 ನೇ ತಾರೀಖು ರಾಯಚೂರಿನಲ್ಲಿ ನಡೆಯುವ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕ, ಗದಗ ಅಧ್ಯಕ್ಷರಾದ ಡಾ. ಅರ್ಜುನ ಗೊಳಸಂಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 