ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಚಿಂಚಲಿ-ರಾಯಬಾಗ ಮುಖ್ಯ ರಸ್ತೆ ಜಲಾವೃತ
ಲೋಕದರ್ಶನ ವರದಿ
ರಾಯಬಾಗ 22: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರ ಜಮೀನುಗಳಿಂದ ಅಪಾರ ಪ್ರಮಾಣದಲ್ಲಿ ನೀರು ರಸ್ತೆ ಮೇಲೆ ಬಂದು ಮಂಗಳವಾರ ಬೆಳಿಗ್ಗೆ ಚಿಂಚಲಿ-ರಾಯಬಾಗ ಮುಖ್ಯ ರಸ್ತೆಯ ಹಾಲಹಳ್ಳದ ಸೇತುವೆ ಜಲಾವೃತಗೊಂಡು ಸಂಚಾರ ಬಂದ್ ಆಗಿದೆ. ನೀರು ಹರಿಯುವ ರಭಸಕ್ಕೆ ಸೇತುವೆಯ ತಡೆಗೋಡೆ ಕೊಚ್ಚಿ ಹೋಗಿದೆ.
ಸೇತುವೆ ಜಲಾವೃತದಿಂದಾಗಿ ಕುಡಚಿ, ಸಿದ್ದಾಪೂರ, ಖೇಮಲಾಪೂರ, ಪರಮಾನಂದವಾಡಿ, ಸುಟ್ಟಟ್ಟಿ, ನಿಲಜಿ, ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತಾಲೂಕು ಕೇಂದ್ರ ರಾಯಬಾಗಕ್ಕೆ ಹೋಗಲು ತೊಂದರೆಯಾಗಿದೆ. ಚಿಂಚಲಿ ಗ್ರಾಮಸ್ಥರು ಸೇತುವೆ ಮೂಲಕ ಸಾಗಿದರೆ 10 ಕಿ.ಮೀ. ದೂರವಿದ್ದ ರಾಯಬಾಗ ಈಗ ಮೊರಬ ನಿಡಗುಂದಿ ಮೂಲಕ 20 ಕಿ.ಮೀ. ದೂರ ಸಂಚರಿಸಬೇಕಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 