ಕಲಿತ ಶಾಲೆಗೆ ವಿದ್ಯಾರ್ಥಿಗಳು ಕೀರ್ತಿ ತರುವಂತವರಾಗಿ
ಲೋಕದರ್ಶನವರದಿ
ಗುಳೇದಗುಡ್ಡ ಮಾ.3: ಪ್ರತಿಯೊಬ್ಬರೂ ತಮ್ಮಲ್ಲಿರುವ ಕೀಳಿರಿಮೆ ಭಾವನೆಯನ್ನು ತೊರೆಯುವವರೆಗೂ ಯಶಸ್ಸನ್ನು ಸಾಧಿಸಲು ಸಾಧ್ಯವಿಲ್ಲ. ಒಬ್ಬಶಿಲ್ಪಿ ಒಂದು ಶಿಲೆಯನ್ನು ಕೆತ್ತಿ ಮೂತರ್ಿರೂಪ ಮಾಡಿದಂತೆ, ವಿದ್ಯಾಥರ್ಿಗಳ ಭವಿಷ್ಯವನ್ನು ಉಜ್ವಲಗೊಳಿಸುವಲ್ಲಿ ಶಿಕ್ಷಕರ ಶ್ರಮ ಅಪಾರ. ಇಂತಹ ಕರ್ತವ್ಯನಿಷ್ಠ ಶಿಕ್ಷಕರಿಗೆ ಹಾಗೂ ಕಲಿತ ಶಾಲೆಗೆ ವಿದ್ಯಾಥರ್ಿಗಳು ಕೀತರ್ಿ ತರುವಂತವರಾಗಬೇಕು ಎಂದು ರಾಷ್ಟ್ರ ಪ್ರಶಸ್ತಿ ವಿಜೇತ, ನಿವೃತ್ತ ಶಿಕ್ಷಕಿ ಶಾಂತಾ ಕರಡಿಗುಡ್ಡ ಹೇಳಿದ್ದಾರೆ.
ಪಟ್ಟಣದ ಪ್ರತಿಷ್ಠಿತ ಪಿಇಟಿಯ ರಾಠಿ ಮತ್ತು ಕಾವಡೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಥರ್ಿಗಳಿಗೆ ಹಮ್ಮಿಕೊಂಡಿದ್ದ ಬಿಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಇದೇ ಸಂಧರ್ಭದಲ್ಲಿ ಎಸ್ಎಸ್ಎಲ್ಸಿ ವಿದ್ಯಾಥರ್ಿಗಳು ಸವಿನೆನಪಿಗಾಗಿ ಡ್ರಮ್ಸೆಟ್ಟನ್ನು ಶಾಲೆಗೆ ಕಾಣಿಕೆಯಾಗಿ ನೀಡಿದರು.
ಶಾಲೆಯ ಚೇರಮನ್ ಅಶೋಕ ಎನ್. ಹೆಗಡಿ, ಸಂಸ್ಥೆಯ ನಿದರ್ೇಶಕ ಅಮಾತೆಪ್ಪ ಕೊಪ್ಪಳ, ಹೆಚ್.ವಿ.ಹೊಕ್ರಾಣಿ, ಪೂರ್ವ ಪ್ರಾಥಮಿಕ ಶಾಲೆಯ ಚೇರಮನ್ ಗಂಗಮ್ಮ ಅಂಗಡಿ, ಎಮ್.ಪಿ.ಕಾವಡೆ ಮುಖ್ಯ ಗುರುಮಾತೆ ಜೆ.ಜೆ.ಲೋಬೋ, ವಿ.ಬಿ.ಹಳ್ಳೂರ,ಸುಜಾತಾ ಕರಡಿಗುಡ್ಡ, ಬಿ.ಆಯ್.ಯಳಮೇಲಿ, ಎಸ್.ಬಿ.ಖೋತ್ ಮತ್ತು ವಿದ್ಯಾಥರ್ಿ ಪ್ರತಿನಿಧಿಗಳಾದ ಕುಮಾರ ಪ್ರಥಮೇಶ ವಾಗ್ಮೋಡೆ, ರೇಣುಕಾ ಧೋಂಗಡೆ ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 