ವಿಶ್ವೇಶತೀರ್ಥರ ಬೃಂದಾವನ ದರ್ಶನ ಪಡೆದ ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು, ಜ. 9 ನಗರದ ವಿದ್ಯಾ ಪೀಠದಲ್ಲಿರುವ ಪೇಜಾವರ ಶ್ರೀಗಳ ಬೃಂದಾವನಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿ ದರ್ಶನ ಪಡೆದು ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಬೃಂದಾವನ ದರ್ಶನದ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಪೇಜಾವರ ಶ್ರೀಗಳ ವಿಚಾರಗಳು ನಮ್ಮ ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಇದ್ದಿತ್ತಾದರೂ ಅದು ಸೈದ್ಧಾಂತಿಕ ಭಿನ್ನಾಭಿಪ್ರಾಯ ಮಾತ್ರವಾಗಿತ್ತು. ಶ್ರೀಗಳದ್ದು ಉದಾರ ಮನಸಾಗಿತ್ತು ಎಂದರು.
ಹಲವು ಬಾರಿ ಉಡುಪಿ ಮಠಕ್ಕೆ ಭೇಟಿ ನೀಡಿದ್ದೇನೆ. ಭೇಟಿ ಸಂದರ್ಭಗಳಲ್ಲಿ ಪರಸ್ಪರ ವಿಚಾಯಗಳನ್ನು ಮಾಡಿಕೊಳ್ಳುತ್ತಿದ್ದೆವು. ಶ್ರೀಗಳು ನಮ್ಮ ಅಭಿಪ್ರಾಯಗಳನ್ನು ಗೌರವಿಸುತ್ತಿದ್ದರು. ಧಾರ್ಮಿಕ ಚಿಂತನೆಗಳ ಜೊತೆಗೆ ದೇಶದ ಬಗ್ಗೆ ಹಲವು ಸಲಹೆಗಳನ್ನೂ ಸಹ ನೀಡುತ್ತಿದ್ದರು ಎಂದು ಖರ್ಗೆ ಹೇಳಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 