ಇತಿಹಾಸಜ್ಞ ರಾಮಚಂದ್ರ ಗುಹ ಬಂಧನಕ್ಕೆ ಮಮತಾ ಕಿಡಿ
ಕೋಲ್ಕತಾ,
ಡಿ 19 ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಮುಂದಾದ ಇತಿಹಾಸಜ್ಞ ರಾಮಚಂದ್ರ ಗುಹ
ಅವರನ್ನು ಬೆಂಗಳೂರಿನಲ್ಲಿ ಬಂಧಿಸಿದ ಕ್ರಮವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಖಂಡಿಸಿದ್ದಾರೆ. ಟ್ವಿಟರ್ ಮೂಲಕ ಕಿಡಿ ಕಾರಿರುವ ಮಮತಾ,
"ಈ ಸರ್ಕಾರವು ಹೆದರುತ್ತಿದೆ ವಿದ್ಯಾರ್ಥಿಗಳು ಹಾಗೂ ಭಾರತದ ಅತ್ಯಂತ ನಿಪುಣ ಇತಿಹಾಸಕಾರರಿಗೆ
ಹೆದರುತ್ತಿದೆ” ಎಂದು ಹೇಳಿದ್ದಾರೆ. "ರಾಮ್ ಗುಹಾ ಬಂಧನವನ್ನು ನಾನು ಖಂಡಿಸುತ್ತೇನೆ. ಬಂಧನಕ್ಕೊಳಗಾಗಿರುವ
ಎಲ್ಲರಿಗೂ ನಮ್ಮ ಬೆಂಬಲವಿದೆ” ಎಂದು ತಿಳಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್ ಸಿ ಕುರಿತು
ಮಾಧ್ಯಮಗಳೊಂದಿಗೆ ಮಾತನಾಡಿದ್ದಕ್ಕಾಗಿ ಹಾಗೂ, ಗಾಂಧೀಜಿಯ ಪೋಸ್ಟರ್ ಅನ್ನು ಹಿಡಿದು ಟೌನ್ ಹಾಲ್ ಬಳಿ
ಪ್ರತಿಭಟನೆ ನಡೆಸಿದ ರಾಮಚಂದ್ರ ಗುಹ ಹಾಗೂ ಇತರ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 