ನಾಗೇನಹಳ್ಳಿ ನೂತನ ದೇವಸ್ಥಾನದಲ್ಲಿ ಮಂಡಲ ಪೂಜೆ ಹಾಗೂ ದಸರ ಉತ್ಸವ
Mandala Puja and Dasara festival at the new temple in Nagenahalli
ಬಳ್ಳಾರಿ 25 : ತಾಲೂಕಿನ ಮೋಕಾ ವ್ಯಾಪ್ತಿಯಲ್ಲಿನ ಗೊಲ್ಲ ನಾಗೇನಹಳ್ಳಿ ಗ್ರಾಮದಲ್ಲಿ ನೂತನ ವಾಗಿ ನಿರ್ಮಿಸಿದ್ದ ಅಭಯ ಅಂಜೀನೆಯ ಸ್ವಾಮಿ ಹಾಗೂ ಬನ್ನಿಮಹಾಂಕಾಳಿ ದೇವಿ ದೇವಸ್ಥಾನ ಕಳೆದ ತಿಂಗಳು ಅದ್ದೂರಿಯಾಗಿ ಉದ್ಘಾಟನೆ ಗೊಂಡಿದ್ದು 48 ದಿನಗಳಿಂದ ಮಂಡಲ ಪೂಜೆ ಕಾರ್ಯಕ್ರಮ ಜರುಗಿದವು.
ಅಭಯ ಆಂಜನೇಯ ಸ್ವಾಮಿಗೆ ರುದ್ರಾಭಿಷೇಕ ಹೋಮ ಹವನ ತದ ನಂತರ ಮಹಾ ಮಂಗಳಾರತಿ ಅನ್ನ ಪ್ರಸಾದ ವಿನಿಯೋಗ ನಡೆಸಲಾಯಿತು.ನವರಾತ್ರಿ ಹಬ್ಬ ದಸರಾ ಪ್ರಯುಕ್ತ ತಾಯಿ ಬನ್ನಿ ಮಹಾಕಾಳಿ ದೇವಿತೆ 9 ದಿನಗಳ ಕಾಲ ವಿಷೇಶ ಪೂಜೆ ಭಜನೆ, ಡೊಳ್ಳು ಕುಣಿತಗಳು ವಿರಗಾಸೆ ಪ್ರದರ್ಶಗಳು ಜರುಗಿದವು ಎಂದು ಗ್ರಾಮದ ಶ್ರೀ ವಿರೂಪಾಕ್ಷಪ್ಪ ಕುಂಬಾರ್ ವಾಸ್ತು ತಜ್ಞರು ಲೋಕ ದರ್ಶನ ಪತ್ರಿಕೆಗೆ ತಿಳಿಸಿದರು.

ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 