ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಮಂಗಲಾ ಅಂಗಡಿ ಭೂಮಿ ಪೂಜೆ
Mangala Angadi Bhoomi Puja for construction work of community hall
ಯರಗಟ್ಟಿ, 19 ; ಸಮೀಪದ ಗುಡಮಕೇರಿ ಗ್ರಾಮದ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ 2023-24ನೇ ಸಾಲಿನ ಅಂದಾಜು ಮೊತ್ತ ರೂ. 5 ಲಕ್ಷದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಮಾಜಿ ಸಂಸದೆ ಮಂಗಲಾ ಅಂಗಡಿ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ, ಗ್ರಾ. ಪಂ. ಉಪಾಧ್ಯಕ್ಷ ಗುರು ವಾಲಿ, ಮಾಜಿ ಜಿ. ಪಂ. ಸದಸ್ಯ ಅಜೀತಕುಮಾರ ದೇಸಾಯಿ, ಮಾಜಿ ತಾ. ಪಂ. ಅಧ್ಯಕ್ಷ ಪರ್ವತಗೌಡ ಪಾಟೀಲ, ಬಿಜೆಪಿ ಮಂಡಳ ಅಧ್ಯಕ್ಷ ವಿರೂಪಾಕ್ಷ ಮಾಮನಿ, ಪಿಕೆಪಿಎಸ್ ಅಧ್ಯಕ್ಷ ಮಹಾಂತೇಶ ಗೋಡಿ, ಮಡಿವಾಳಪ್ಪ ಬಿದರಗಡ್ಡಿ, ಎಸ್. ಎಚ್. ನಾಯ್ಕರ, ಮಹಾದೇವ ಯಂಡ್ರಾವಿ, ಜಗದೀಶ ಕೌಜಗೇರಿ, ಈರಣ್ಣಾ ಹೊಸಮನಿ, ವಾಚಪೆ ಗುಡುಮಕೇರಿ, ಶಿವಪ್ಪ ಮಾದನ್ನವರ, ಮಲ್ಲಪ್ಪ ವಾರ್ಲಗಟ್ಟಿ, ಮಾಜಿ ಗ್ರಾ. ಸದಸ್ಯೆ ಅನ್ನವನ್ನು ನಾಯ್ಕರ, ಶಿವಪ್ಪ ಬಾಜನವರ, ಮಾರುತಿ ನಾಯ್ಕರ ಸೇರಿದಂತೆ ಗ್ರಾಮದ ಹಿರಿಯರು, ಮುಖಂಡರು ಉಪಸ್ಥಿತರಿದ್ದರು
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 