ಹಡಗಲಿ ಬಿಇಒ ಆಗಿ ಮಂಗಳಾ ಕೆ ಅಧಿಕಾರ ಸ್ವೀಕಾರ
Mangala K takes charge as BEO of the ship
ಲೋಕದರ್ಶನ ವರದಿ
ಹೂವಿನ ಹಡಗಲಿ 14: ಶಾಲಾ ಶಿಕ್ಷಣ ಇಲಾಖೆಯ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಮಂಗಳಾ ಕೆ ನೇಮಕ ಗೊಂಡಿದ್ದಾರೆ.ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್ ಬಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳಿಗೆ ಗ್ರೂಪ್ ಎ ಹುದ್ದೆಗೆ ಬಡ್ತಿ ನೀಡಿ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.ಮಂಗಳಾ ಕೆ ಈ ಮೊದಲು ಹರಪನಹಳ್ಳಿ ತಾಲೂಕಿನ ಕಡಬಗೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಗುರುಗಳಾಗಿ, ತದ ನಂತರ ಕೊಟ್ಟೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ.ಇದೇ ಮೊದಲ ಬಾರಿಗೆ ಮಹಿಳಾ ಅಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೇಮಕ ಆಗಿರುವುದು ವಿಶೇಷ ಸಂಗತಿ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 