ಮಂಗಳೂರು: ಸಿಎಎ ಬೆಂಬಲ ಸಭೆಗೆ ರಾಜನಾಥ್ ಹಾಜರಿ
ಮಂಗಳೂರು, ಜನವರಿ 21, ಇದೇ 27 ರಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್ಆರ್ಸಿ) ಬೆಂಬಲಿಸುವ ಉದ್ದೇಶಿತ ಬೃಹತ್ ಸಮಾವೇಶದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಲ್ಗೊಳ್ಳುವ ಸಾಧ್ಯತೆಯಿದೆ. ಜಿಲ್ಲಾ ಬಿಜೆಪಿ ಘಟಕವು ಆಯೋಜಿಸುತ್ತಿರುವ ಈ ಕಾರ್ಯಕ್ರಮ ಕುಲೂರ್ನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಬರದಿಂದ ಸಾಗಿದೆ .ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯ ಭಾಷಣಕಾರರಾಗಿ ಇದೆ 19 ರಂದು ಸಭೆಯಲ್ಲಿ ಭಾಗವಹಿಸಬೇಕಿತ್ತು.ಆದರೆ ಗೃಹ ಸಚಿವರು ಆ ದಿನ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ಮಂಗಳೂರಿನ ಉದ್ದೇಶಿತ ಕಾರ್ಯಕ್ರಮ ಮುಂದೂಡಬೇಕಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 