ಮಂಗಳೂರಿನ ವಾರ್ತಾ ವಾಚಕಿ ಡಾ, ಪ್ರಿಯಾ ಹರೀಶ್ ಗೆ ಸನ್ಮಾನ

Mangalore news anchor Dr. Priya Harish felicitated

ಮಂಗಳೂರಿನ ವಾರ್ತಾ ವಾಚಕಿ ಡಾ, ಪ್ರಿಯಾ ಹರೀಶ್ ಗೆ ಸನ್ಮಾನ

ಕೊಪ್ಪಳ 14: ಕೊಪ್ಪಳ ನಗರದಲ್ಲಿ ಏರಿ​‍್ಡಸಿದ ಅಕ್ಕಮಹಾದೇವಿ ಜಯಂತಿ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮಂಗಳೂರಿನ ನಮ್ಮ ಕುಡ್ಲ ತುಳು ಚಾನಲ್ ನ ವಾರ್ತಾವಾಚಕಿ ಡಾ, ಪ್ರಿಯಾ ಹರೀಶ್ ರವರಿಗೆ ಕೊಪ್ಪಳದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. 

 ಈ ಸಂದರ್ಭದಲ್ಲಿ ಮಂಗಳೂರಿನ ಕೃಷಿ ತಜ್ಞ ಕೃಷ್ಣಪ್ಪಗೌಡ ಪಡ್ಡಂ ಬೈಲ್, ಅಕ್ಕಮಹಾದೇವಿ ಮಹಿಳಾ ಮಂಡಳದ ಅಧ್ಯಕ್ಷರಾಗಿರುವ ಕೋಮಲಾ ಕುದುರಿಮೋತಿ   ಹಾಗೂ , ಸಂಗೀತ ಕಲಾವಿದೆ ಅನ್ನಪೂರ್ಣಮ್ಮ ಮನ್ನಾಪುರ ಹಿರಿಯ ಪತ್ರಕರ್ತ ಸಾಧಿಕ್ ಅಲಿ ಸೇರಿದಂತೆ ಅನೇಕ ಮಹಿಳೆಯರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.