ಪದ್ಮಶಾಲಿ ಸಂಘದ ನೂತನ ಕಾರ್ಯದರ್ಶಿಯಾಗಿ ಮಂಜುನಾಥ್ ನೇಮಕ
Manjunath appointed as new secretary of Padmashali Sangha
ಪದ್ಮಶಾಲಿ ಸಂಘದ ನೂತನ ಕಾರ್ಯದರ್ಶಿಯಾಗಿ ಮಂಜುನಾಥ್ ನೇಮಕ
ಬಳ್ಳಾರಿ 15 :ಅಖಿಲ ಭಾರತ ಪದ್ಮಶಾಲಿ ಸಂಘದ ನೂತನ ಕಾರ್ಯದರ್ಶಿಯಾಗಿ ಬಳ್ಳಾರಿಯ ಅವ್ವಾರು ಮಂಜುನಾಥ್ ಅವರು ನೇಮಕಗೊಂಡಿದ್ದಾರೆ.ಅಖಿಲ ಭಾರತ ಪದ್ಮಶಾಲಿ ಸಂಘದ ಅಧ್ಯಕ್ಷರಾದ ಕಂದಗಟ್ಲ ಸ್ವಾಮಿ ಪದ್ಮಶಾಲಿ ಅವರು ಅವ್ವಾರು ಮಂಜುನಾಥ್ ಪದ್ಮಶಾಲಿ ಅವರನ್ನು ನೇಮಕ ಮಾಡಿ ಆದೇಶ ಜಾರಿ ಮಾಡಿದ್ದಾರೆ.ಅವ್ವಾರು ಮಂಜುನಾಥ್ ಪದ್ಮಶಾಲಿ ಅವರು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾಗಿ - ಹಾಗೂ ಬಳ್ಳಾರಿ ಜಿಲ್ಲೆ ಪದ್ಮಶಾಲಿ ಸಂಘದ ಅಧ್ಯಕ್ಷರಾಗಿ-ವಿವಿಧ ಸಂಘ - ಸಂಸ್ಥೆಗಳ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 