ಹಡಪದ ಸಮಾಜದ ನೂತನ ಅಧ್ಯಕ್ಷರಾಗಿ ಮಂಜುನಾಥ ಆಯ್ಕೆ
Manjunath elected as new president of Harapad Samaj
ಶಿಗ್ಗಾವಿ 15 : ಹಡಪದ ಅಪ್ಪಣ್ಣ ಸಮಾಜದ ಶಿಗ್ಗಾವಿ ತಾಲೂಕಿನ ನೂತನ ಅಧ್ಯಕ್ಷರಾಗಿ ಮಂಜುನಾಥ ಹಡಪದ ( ಮಂಜುನಾಥ ಬೇಕರಿ ಮಾಲಕರು) ಹಾಗೂ ಕಾರ್ಯಾಧ್ಯಕ್ಷರಾಗಿ ಕೋಟೆಪ್ಪ ಹಡಪದ ಆಯ್ಕೆಯಾಗಿದ್ದಾರೆ.
ಅವರಿಗೆ ಸಮಾಜದ ಭಾಂದವರು ಅಭಿನಂದನೆಗಳನ್ನು ಸಲ್ಲಿಸಿ ಗೌರವಿಸಿ ಹಾರೈಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 