ಡಿ.ಕೆ.ಗೆ ಗಾಂಧಿ ನಡೆ ಸತ್ಯದ ಕಡೆ ಭಾವಚಿತ್ರ ನೀಡಿದ ಮಂಜುನಾಥ
Manjunatha gave D.K. a portrait of Gandhi's walk towards truth.
ಡಿ.ಕೆ.ಗೆ ಗಾಂಧಿ ನಡೆ ಸತ್ಯದ ಕಡೆ ಭಾವಚಿತ್ರ ನೀಡಿದ ಮಂಜುನಾಥ
ಶಿಗ್ಗಾವಿ 20: ಬೆಂಗಳೂರಿನ ವಿಧಾನಸಭೆ ದ್ವಾರದಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮಾಜಿ ಶಾಸಕ ಹಾಗೂ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ ಅವರೊಂದಿಗೆ ಭೇಟಿ ಮಾಡಿ ಬೆಳಗಾವಿಯ ಐತಿಹಾಸಿಕ ಗಾಂಧಿ ನಡೆ ಸತ್ಯದ ಕಡೆ ಮಹಾತ್ಮ ಗಾಂಧೀಜಿ ಅವರು ಕಾಂಗ್ರೆಸ್ ಅಧಿಕಾರ ವಹಿಸಿಕೊಂಡು ನೂರು ವರ್ಷದ ಸಂಭ್ರಮಕ್ಕಾಗಿ ಗಾಂಧೀಜಿಯವರ ಭಾವಚಿತ್ರದೊಂದಿಗೆ ಕೆಪಿಸಿಸಿ ಅಧ್ಯಕ್ಷರಾಗಿ ಐತಿಹಾಸಿಕ ಯಶಸ್ವಿ ಕಾರ್ಯಕ್ರಮದ ಸ್ಮರಣೆಯಾಗಿ ಡಿಕೆ ಶಿವಕುಮಾರ್ ಭಾವಚಿತ್ರವನ್ನು ನೀಡಿದ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಶಿಗ್ಗಾವಿ ತಾಲೂಕ ವಕ್ತಾರ ಮಂಜುನಾಥ ಮಣ್ಣಣ್ಣವರ ಪಕ್ಷ ನಿಷ್ಠೆಯ ಬಾವ ಚಿತ್ರಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 