ಮನೋಛಾಯ.ಎಸ್ ಗೆ ಪಿಎಚ್ಡಿ ಪದವಿ
Manochaya.S gets PhD degree
ಬಳ್ಳಾರಿ 15: ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸೂಕ್ಷ್ಮಜೀವಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಮನೋಛಾಯ.ಎಸ್ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ. ವಿವಿಯ ಸೂಕ್ಷ್ಮಜೀವಶಾಸ್ತ್ರ ಅಧ್ಯಯನ ವಿಭಾಗದ ಸಂಯೋಜಕರು ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ.ಕೃಷ್ಣವೇಣಿ ಆರ್. ಅವರ ಮಾರ್ಗದರ್ಶನದಲ್ಲಿ “ಸ್ಟಡೀಸ್ ಆನ್ ದ ಇನ್ ವೈವೋ ಮಾಸ್ ಮಲ್ಟಿಪ್ಲಿಕೇಶನ್ ಆಫ್ ಎಂಟಮೋಪ್ಯಾಥೋಜೆನಿಕ್ ನೇಮಟೋಡ್, ಹೆಟಿರೊರಾ್ಯಬ್ಡೈಟಿಸ್ ಇಂಡಿಕಾ ಟುವರ್ಡ್ಸ್ ಡೆವೆಲಪ್ಮೆಂಟ್ ಆಫ್ ಪೊಟೆಂಟ್ ಬಯೋಕಂಟ್ರೋಲ್ ಏಜೆಂಟ್” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನಲೆಯಲ್ಲಿ ಪಿಎಚ್ಡಿ ನೀಡಲಾಗಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 