ಬಿಜೆಪಿ- ಶಿವಸೇನೆ ಶೀಘ್ರ ಒಂದುಗೂಡಲಿವೆ ಎಂಬ ಮನೋಹರ್ ಜೋಷಿ ಹೇಳಿಕೆ, ನಿರಾಕರಿಸಿದ ಪಕ್ಷ
ಮುಂಬೈ, ಡಿ 11: ಬಿಜೆಪಿ ಹಾಗೂ ಶಿವಸೇನೆ ನಡುವೆ ಮರು ಮೈತ್ರಿ ಕುರಿತು ಪಕ್ಷದ ಹಿರಿಯ ನಾಯಕ ಮನೋಹರ್ ಜೋಷಿ ಅವರು ನೀಡಿರುವ ಹೇಳಿಕೆ ಶಿವಸೇನೆಯ ಅಧಿಕೃತ ನಿಲುವಲ್ಲ, ಅದು ಅವರ ವ್ಯಕ್ತಿಗತ ಹೇಳಿಕೆ ಎಂದು ಶಿವಸೇನೆ ಬುಧವಾರ ಸ್ಪಷ್ಟನೆ ನೀಡಿದೆ.
ಮಾಜಿ ಮುಖ್ಯಮಂತ್ರಿಯೂ ಆಗಿರುವ ಪಕ್ಷದ ಹಿರಿಯ ನಾಯಕ ಮನೋಹರ್ ಜೋಷಿ, ಶೀಘ್ರದಲ್ಲಿಯೇ ಬಿಜೆಪಿ ಹಾಗೂ ಶಿವಸೇನೆ ಒಂದು ಗೂಡಲಿವೆ ಎಂದು ಮಂಗಳವಾರ ಹೇಳಿದ್ದರು.
ಈ ನಡುವೆ ಶಿವಸೇನೆ ಹಿರಿಯ ನಾಯಕ ನೀಲಂ ಗೋರೆ ಬುಧವಾರ ಹೇಳಿಕೆ ನೀಡಿ, ಶಿವಸೇನೆ ಮತ್ತು ಬಿಜೆಪಿ ಸದ್ಯದಲ್ಲೇ ಒಂದುಗೂಡಲಿವೆ ಎಂಬ ಹಿರಿಯ ನಾಯಕ ಮನೋಹರ್ ಜೋಷಿ ನೀಡಿರುವ ಹೇಳಿಕೆ ಅವರ ವ್ಯಕ್ತಿಗತವಾದ ಹೇಳಿಕೆ, ಅದು ಶಿವಸೇನೆಯ ಅಧಿಕೃತ ನಿಲುವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆ ತಲೆಮಾರಿನ ನಾಯಕರಲ್ಲಿ ಇಂತಹ ಭಾವನೆಗಳು ಮೂಡುವುದು ಸ್ವಾಭಾವಿಕ ಎಂದು ಗೋರೆ ಹೇಳಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 