ಮಾಂತೇಶಗೆ ಪಿಎಚ್ ಡಿ ಪದವಿ
Mantesh's Ph.D
ಲೋಕದರ್ಶನ ವರದಿ
ಹೂವಿನಹಡಗಲಿ 25- ತಾಲೂಕು ಅಂಗೂರು ಗ್ರಾಮವಾಸಿ ಮಾಂತೇಶ ಕೆ. ಮಂಡಿಸಿರುವ " ಶಿಳ್ಳೇಕ್ಯಾತ ಕಮ್ಯುನಿಟಿ ಎ ಸೋಶಿಯಾಲಜಿಕಲ್ ಸ್ಟಡಿ " ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿ ಎಚ್. ಡಿ ಪದವಿ ನೀಡಿದೆ. ಕರ್ನಾಟಕ ವಿಶ್ವವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಹಾಗೂ ಡಾ. ಬಿ ಆರ್. ಅಂಬೇಡ್ಕರ್ ವಿಭಾಗದ ಸಂಯೋಜಕರಾದ ಡಾಕ್ಟರ್ ಸುಭಾಸಚಂದ್ರ ಸಿ. ನಾಟೇಕರ್ ಮಾರ್ಗದರ್ಶಕರಾಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 