ಮಾರನ್ ಪ್ರಕರಣ: ಕೆಳ ಕೋಟರ್್ ತೀಪರ್ು ರದ್ದು
ಚೆನ್ನೈ 25: ಬಿಎಸ್ಎನ್ಎಲ್ ಅಕ್ರಮ ಟೆಲಿಫೋನ್ ಎಕ್ಸ್ಚೇಂಜ್ ಕೇಸಿನಿಂದ ಮಾಜಿ ಕೇಂದ್ರ ಟೆಲಿಕಾಂ ಸಚಿವ ದಯಾನಿಧಿ ಮಾರನ್ ಮತ್ತು ಅವರ ಸಹೋದರ ಕಲಾನಿಧಿ ಮಾರನ್ ಅವರನ್ನು ಮುಕ್ತಗೊಳಿಸಿದ ಕೆಳ ನ್ಯಾಯಾಲಯದ ತೀರ್ಪನ್ನು ಮದ್ರಾಸ್ ಹೈಕೋಟರ್್ ಇಂದು ಬುಧವಾರ ರದ್ದುಗೊಳಿಸಿದೆ.
ಇನ್ನು 12 ವಾರಗಳ ಒಳಗೆ ಮಾರನ್ ಸಹೋದರರ ವಿರುದ್ಧ ದೋಷಾರೋಪಗಳನ್ನು ಸಿದ್ದಗೊಳಿಸುವಂತೆ ಮದ್ರಾಸ್ ಹೈಕೋಟರ್್ ಆದೇಶಿಸಿದೆ.
ಕೇಸನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಶನ್ ವಿಫಲವಾದುದನ್ನು ಅನುಸರಿಸಿ ಈ ವರ್ಷ ಮಾಚರ್್ನಲ್ಲಿ ಕೆಳ ನ್ಯಾಯಾಲಯ ಮಾರನ್ ಸಹೋದರರನ್ನು ಮುಕ್ತಗೊಳಿಸಿತ್ತು.
ಮಾರನ್ ಸಹೋದರರು ಈ ಅಕ್ರಮದ ಮೂಲಕ ರಾಷ್ಟ್ರೀಯ ಖಜಾನೆಗೆ 1.76 ಕೋಟಿ ರೂ. ನಷ್ಟ ಉಂಟುಮಾಡಿರುವರೆಂದು ಸಿಬಿಐ ಆರೋಪಿಸಿತ್ತು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 