ಮಳೆಗಾಗಿ ಪ್ರಾರ್ಥನೆ ಕತ್ತೆಗಳಿಗೆ ಮದುವೆ, ಮೆರವಣಿಗೆ
ಲೋಕದರ್ಶನವರದಿ
ರಾಣೇಬೆನ್ನೂರು ಜು.8: ತಾಲೂಕಿನ ಕರೂರು ಗ್ರಾಮದಲ್ಲಿ ಸೋಮವಾರ ಮಳೆಗಾಗಿ ಗ್ರಾಮಸ್ಥರು ವಿವಿಧ ದೇವಸ್ಥಾನಗಳಿಗೆ ತೆರಳಿ ಅಲ್ಲಿನ ದೇವರುಗಳಿಗೆ ಅತ್ಯಂತ ಭಕ್ತಿ-ಭಾವದೊಂದಿಗೆ ಪೂಜೆ ಸಲ್ಲಿಸಿ ನಂತರ ಕತ್ತೆಗಳ ಮದುವೆ ಮಾಡಿಸುವ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾವಸ್ಥರಾದ ಹನುಮಂತಪ್ಪ ಹೊರಕೇರಿ, ಗಿರೀಶ ರಾಮನಗೌಡ್ರ, ಚಿನ್ನಪ್ಪ ಮುಡದ್ಯಾವಣ್ಣನವರ, ಬಸಪ್ಪ ಚಳಗೇರಿ, ಮಲ್ಲಪ್ಪ ಹಿರೇಗೌಡ್ರ, ರಾಮಣ್ಣ ಬಾಕರ್ಿ, ನಂದೀಶ ಅಜ್ಜನವರ, ಶೇಖಪ್ಪ ಹಳ್ಳೇರ, ನಾಗರಾಜ ಚಳಗೇರಿ, ಬಸವರಾಜ ಮುಕ್ತೇನಹಳ್ಳಿ, ಮಂಜು ಹಾದರಗೇರಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನಾಗರೀಕರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 