ಮಳೆಗಾಗಿ ಪ್ರಾರ್ಥನೆ ಕತ್ತೆಗಳಿಗೆ ಮದುವೆ, ಮೆರವಣಿಗೆ
ಲೋಕದರ್ಶನವರದಿ
ರಾಣೇಬೆನ್ನೂರು ಜು.8: ತಾಲೂಕಿನ ಕರೂರು ಗ್ರಾಮದಲ್ಲಿ ಸೋಮವಾರ ಮಳೆಗಾಗಿ ಗ್ರಾಮಸ್ಥರು ವಿವಿಧ ದೇವಸ್ಥಾನಗಳಿಗೆ ತೆರಳಿ ಅಲ್ಲಿನ ದೇವರುಗಳಿಗೆ ಅತ್ಯಂತ ಭಕ್ತಿ-ಭಾವದೊಂದಿಗೆ ಪೂಜೆ ಸಲ್ಲಿಸಿ ನಂತರ ಕತ್ತೆಗಳ ಮದುವೆ ಮಾಡಿಸುವ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾವಸ್ಥರಾದ ಹನುಮಂತಪ್ಪ ಹೊರಕೇರಿ, ಗಿರೀಶ ರಾಮನಗೌಡ್ರ, ಚಿನ್ನಪ್ಪ ಮುಡದ್ಯಾವಣ್ಣನವರ, ಬಸಪ್ಪ ಚಳಗೇರಿ, ಮಲ್ಲಪ್ಪ ಹಿರೇಗೌಡ್ರ, ರಾಮಣ್ಣ ಬಾಕರ್ಿ, ನಂದೀಶ ಅಜ್ಜನವರ, ಶೇಖಪ್ಪ ಹಳ್ಳೇರ, ನಾಗರಾಜ ಚಳಗೇರಿ, ಬಸವರಾಜ ಮುಕ್ತೇನಹಳ್ಳಿ, ಮಂಜು ಹಾದರಗೇರಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನಾಗರೀಕರು ಪಾಲ್ಗೊಂಡಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 