ಮೌಲಾನಾ ಅಬುಲ್ ಕಲಾಂ ಆಜಾದ ಜನ್ಮದಿನ: ಜಾಥಾ
Maulana Abul Kalam Azad's birthday: Jatha
ಜಮಖಂಡಿ 12: ದೇಶದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ ಅವರ ಜನ್ಮ ದಿನ ಹಿನ್ನಲೆಯಲ್ಲಿ ಸರ್ಕಾರಿ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಯ ವಿದ್ಯಾರ್ಥಿಗಳು ನಗರದಲ್ಲಿ ರಾಷ್ಟ್ರೀಯ ಶಿಕ್ಷಣ ದಿನದ ಜಾಥಾ ನಡೆಸಿದರು.
ಹಳೆ ತಹಸೀಲ್ದಾರ ಕಚೆರಿ ಆವರಣದಿಂದ ದೇಸಾಯಿ ವೃತ್ದವರೆಗೆ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಜಾಗೃತಿ ಬಿತ್ತಿ ಪತ್ರಗಳನ್ನು ಹಿಡಿದು ಜಾಥಾ ನಡೆಸಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕಾ ವಿಸ್ತರಣಾಧಿಕಾರಿ ಸಂತೋಷ ಬಾಡಗಿ, ಶಾಲೆಯ ಮುಖ್ಯಶಿಕ್ಷಕ ಬಸವರಾಜ ಮಾದರ, ಶಿಕ್ಷಕರಾದ ಇಮಾಮಸಾಬ ಮಸೂತಿ, ಅಶೋಕ ಹಂಡೆನ್ನವರ, ಮಲ್ಲಪ್ಪ ಅಡಾಳಟ್ಟಿ, ಬಸವರಾಜ ಶಿರೋಳ, ಮಹೇಶ ಮುಧೋಳ, ಹಣಮಂತ ಎಂಟೆತ್ತ, ಸದಾಶಿವ ತುರಾದಿ, ಅಜರ ಪೆಂಡಾರಿ ಸೇರಿದಂತೆ ಅನೇಕರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 