ಮೌಲಾನಾ ಅಬುಲ್ ಕಲಾಂ ಆಜಾದ ಜನ್ಮದಿನ: ಜಾಥಾ
Maulana Abul Kalam Azad's birthday: Jatha
ಜಮಖಂಡಿ 12: ದೇಶದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ ಅವರ ಜನ್ಮ ದಿನ ಹಿನ್ನಲೆಯಲ್ಲಿ ಸರ್ಕಾರಿ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಯ ವಿದ್ಯಾರ್ಥಿಗಳು ನಗರದಲ್ಲಿ ರಾಷ್ಟ್ರೀಯ ಶಿಕ್ಷಣ ದಿನದ ಜಾಥಾ ನಡೆಸಿದರು.
ಹಳೆ ತಹಸೀಲ್ದಾರ ಕಚೆರಿ ಆವರಣದಿಂದ ದೇಸಾಯಿ ವೃತ್ದವರೆಗೆ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಜಾಗೃತಿ ಬಿತ್ತಿ ಪತ್ರಗಳನ್ನು ಹಿಡಿದು ಜಾಥಾ ನಡೆಸಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕಾ ವಿಸ್ತರಣಾಧಿಕಾರಿ ಸಂತೋಷ ಬಾಡಗಿ, ಶಾಲೆಯ ಮುಖ್ಯಶಿಕ್ಷಕ ಬಸವರಾಜ ಮಾದರ, ಶಿಕ್ಷಕರಾದ ಇಮಾಮಸಾಬ ಮಸೂತಿ, ಅಶೋಕ ಹಂಡೆನ್ನವರ, ಮಲ್ಲಪ್ಪ ಅಡಾಳಟ್ಟಿ, ಬಸವರಾಜ ಶಿರೋಳ, ಮಹೇಶ ಮುಧೋಳ, ಹಣಮಂತ ಎಂಟೆತ್ತ, ಸದಾಶಿವ ತುರಾದಿ, ಅಜರ ಪೆಂಡಾರಿ ಸೇರಿದಂತೆ ಅನೇಕರು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 