ಕಾನಿಪ ಅಧ್ಯಕ್ಷರಾಗಿ ಮೀರಾ ತಟಗಾರ, ಕಾರ್ಯದರ್ಶಿಯಾಗಿ ನಾವಿ ಆಯ್ಕೆ
Meera Tatagara elected as Kanip president, Navi elected as secretary
ಲೋಕದರ್ಶನ ವರದಿ
ಮಹಾಲಿಂಗಪುರ 25: ನಗರದ ಕಾರ್ಯನಿರತ ಪತ್ರಕರ್ತರ ಸಂಘದ 2026ನೇ ಸಾಲಿನ ಅಧ್ಯಕ್ಷರಾಗಿ ಮೀರಾ ತಟಗಾರ,ಕಾರ್ಯದರ್ಶಿಯಾಗಿ ರಾಜೇಂದ್ರ ನಾವಿ, ಆಯ್ಕೆಯಾದರು.
ಸ್ಥಳೀಯ ಜಿಎಲ್ ಬಿಸಿ ಅತಿಥಿಗೃಹದಲ್ಲಿ ಕಾನಿಪ ಹಿರಿಯ ಪತ್ರಕರ್ತರ ಅಧ್ಯಕ್ಷತೆಯಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಪತ್ರಕರ್ತರಾದ ಶಿವರಾಯ ಈಶ್ವರ್ಪಗೋಳ, ಜಯರಾಮ್ ಶೆಟ್ಟಿ, ಮಹೇಶ ಆರಿ, ಲಕ್ಷ್ಮಣ ಕಿಶೋರ, ನಾರನಗೌಡ ಉತ್ತಂಗಿ, ಹಣಮಂತ ನಾವಿ ಉಪಸ್ಥಿತರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 