ಸಖಿ, ವಿಕಲಚೇತನರ ವಿಶೇಷ ಮತಗಟ್ಟೆ ಅಧಿಕಾರಿಗಳ ಸಭೆ
ಧಾರವಾಡ 13: ಧಾರವಾಡ ಲೋಕಸಭೆ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸ್ಥಾಪಿಸಲಿರುವ ಮಹಿಳೆಯರೆ ನಿರ್ವಹಿಸುವ ಸಖಿ ಹಾಗೂ ವಿಕಲಚೇತನ ಅಧಿಕಾರಿಗಳು ನಿರ್ವಹಣೆ ಮಾಡಲಿರುವ ವಿಶೇಷ ಮತಗಟ್ಟೆಗಳ ಕುರಿತು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿರುವ ಜಿ.ಪಂ. ಸಿಇಓ ಡಾ. ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ನೂತನ ಸಭಾಭವನದಲ್ಲಿ ಸಭೆ ಜರುಗಿತು.
ಸಭೆಯಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳು ಮತಗಟ್ಟೆಯನ್ನು ವಿಶೇಷವಾಗಿ ನಿರ್ವಹಿಸುವ ಮತ್ತು ವಿಕಲಚೇತನರು ಮತಗಟ್ಟೆ ನಿರ್ವಹಿಸುವ ಕುರಿತು ಸೂಚನೆಗಳನ್ನು ನೀಡಲಾಯಿತು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೆಶಕ ಗಜಾನನ ಮನ್ನುಕೇರಿ, ಜಿಲ್ಲಾ ನೊಡೆಲ್ ಅಧಿಕಾರಿ ರಾಜಶ್ರೀ ಜೈನಾಪೂರ, ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿಕೆ.ಎಮ್.ಅಮರನಾಥ ಪಾಲ್ಗೊಂಡು ಸೂಚನೆಗಳನ್ನು ನೀಡಿದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 